ಹುಬ್ಬಳ್ಳಿಯಲ್ಲಿ ಹಾರನಹಳ್ಳಿ ಕೊಡಿಮಠದ ಶಿವಾನಂದ ಶಿವಯೋಗಿ ಶ್ರೀ ಹೇಳಿಕೆ
ಒಂದು ಸರ್ಕಾರ ಬರುತ್ತೆ ಸ್ಥಿರ ಸರ್ಕಾರ ಇರುತ್ತೆ ಅಂತ ಹೇಳಿದ್ದೆ ಅದು ನಿಜ ಆಗಿದೆ ಈ ಬಾರಿ ರಾಜ್ಯದಲ್ಲಿ ಸಾಕಷ್ಟು ಮಳೆ ಬರುತೆ ಜಲಪ್ರಳಯ ಆಗೋ ಆಗುವ ಲಕ್ಷಣ ಇದೆ ಜಾಗತಿಕ ಮಟ್ಟದಲ್ಲಿ ದುರಂತ ಆಗುವುದಿದೆ
ಒಂದೆರಡು ರಾಷ್ಟಗಳು ಮುಚ್ಚಿ ಹೋಗಲಿವೆ ಜನರ ಅಕಾಲ ಮೃತ್ಯು ಆಗುವ ಸೂಚನೆ ಇದೆ
ವಿಜಯದಶಮಿಯಿಂದ ಸಂಕ್ರಾಂತಿವರೆಗೆ ಜಗತ್ತಿನಲ್ಲಿ ದುರ್ಘಟನೆ ನಡೆಯುತ್ತೆ ಆಳುವವರು ಅರಿತರೆ ಗಂಡಾತರದಿಂದ ಪಾರಾಗಬಹುದು ಇಲ್ಲಾ ಕಟ್ಟಿಟ್ಟ ಬುತ್ತಿ
ಕರುನಾಡಿಗೆ ಕೆಲವೊಂದು ಆಪತ್ತು ಇದೆ
ಕೆಲ ಸಾವು ನೋವುಗಳು ಆಗ್ತವೆ ದೈವ ಕೃಪೆಯಿಂದ ಪಾರಾಗಬಹುದು
ಭಾರತದಲ್ಲಿ ನಾನು ಹೇಳಿದಂತೆ ಒಂದು ಘಟನೆ ಆಗುತ್ತೆ
ತಪ್ಪಿಸುವಂತದ್ದು ಆಳುವವರ ಕೈಯಲ್ಲಿದೆ ಜಗತ್ತಿನ ಸಾಮ್ರಾಟರು ತಲ್ಲಣ ಆಗ್ತಾರೆ
ಬಡವರಿಗೆ ಗ್ಯಾರೆಂಟಿ ಒಳ್ಳೆಯದೇ
ಯಾವ ಹೆಣ್ಣಿಗೆ ಸ್ವತಂತ್ರ ಇರ್ಲಿಲ್ಲ ಅಂತಹ ಹೆಣ್ಣು ಈಗ ಸ್ವತಂತ್ರವಾಗಿ ಹೊರಗಡೆ ಬಂದಿದ್ದಾರೆ
ಕಾಂಗ್ರೆಸ್ ಸರ್ಕಾರ ಪೂರ್ನಾವಧಿ ಅಧಿಕಾರ ನಡೆಸುವ ವಿಚಾರ
ಬಾಯಿಯ ವಾಸನೆ ಮೂಗಿಗೆ ಬಡಿಯುವುದಿಲ್ಲ, ಆದರೆ ಊರಿನಲ್ಲಿನ ಎಲ್ಲಾ ವಾಸನೆ ಮೂಗಿಗೆ ಮುಟ್ಟುತ್ತೆ ಎಂದ ಕೊಡಿ ಶ್ರೀ ಗಳು ಹೇಳಿಕೆ.